ಹನೂರು ಬಂಡಳ್ಳಿ ರಸ್ತೆಗೆ ಡಾಂಬರೀಕರಣ ಕೆಲಸ ಶುರು ಮಾಡುವ ಭರವಸೆ ನೀಡಿದ ಸತೀಶ್ ಜಾರಕಿಹೊಳಿ

ನಂದಿನಿ ಮೈಸೂರು

ಹನೂರು ಬಂಡಳ್ಳಿ ರಸ್ತೆಗೆ ಡಾಂಬರೀಕರಣ ಮಾಡಿಕೊಡಲು ಬಂಡಳ್ಳಿ ಗ್ರಾಮದ ಮುಖಂಡರು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಕೇಳಿಕೊಂಡಾಗ ರಸ್ತೆಗೆ ಅನುದಾನ ಬಿಡುಗಡೆ ಆಗಿದ್ದು ಆದಷ್ಟು ಬೇಗ ಕೆಲಸ ಶುರು ಮಾಡುವ ಭರವಸೆ ನೀಡಿದರು.

Leave a Reply

Your email address will not be published. Required fields are marked *