ಶ್ರೀ ಯೋಗನರಸಿಂಹ ಸ್ವಾಮಿ ದೇಗುಲದಲ್ಲಿ ಸೌರಮಾನ (ವೃಷಭ ಶುಕ್ಲ ಚತುದರ್ಶಿ) ನರಸಿಂಹ ಜಯಂತಿ ಆಚರಣೆ

ನಂದಿನಿ ಮನುಪ್ರಸಾದ್ ನಾಯಕ್

ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯದಲ್ಲಿ ಮಂಗಳವಾರ ಬೆಳಗ್ಗೆ ಸೌರಮಾನ (ವೃಷಭ ಶುಕ್ಲ ಚತುದರ್ಶಿ) ನರಸಿಂಹ ಜಯಂತಿ ಅಂಗವಾಗಿ ದೇವಾಲಯದ ಸಂಸ್ಥಾಪಕರಾದ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಅವರ ನೇತೃತ್ವದಲ್ಲಿ ಶ್ರೀ ಸ್ವಾಮಿಗೆ ವಿಶೇಷ ಪೂಜಾ-ಕೈಂಕರ್ಯ ಜರುಗಿತು. ಬಳಿಕ ಸಮಸ್ತ ಭಕ್ತರಿಗೂ ಪ್ರಸಾದ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ದೇವಾಲಯದ ಆಢಳಿತಾಧಿಕಾರಿ ಎನ್.ಶ್ರೀನಿವಾಸನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *