ಅಪಘಾದಲ್ಲಿ ಗಾಯಗೊಂಡ ವ್ಯಕ್ತಿಯನ್ನ ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದ ಶಾಸಕ ಅಶ್ವೀನ್

ಟಿ.ನರಸೀಪುರ:10 ನವೆಂಬರ್ 2021

ನಂದಿನಿ 

ತಿ. ನರಸೀಪುರ ಮೇಲ್ಸೇತುವೆ ಬಳಿ ವ್ಯಕ್ತಿಯೋರ್ವ ಬೈಸಿಕಲ್ ನಿಂದ ಆಯಾತಪ್ಪಿ ಕೆಎಸ್ಆರ್ ಟಿಸಿ ಬಸ್ ಗೆ ತಗುಲಿ ಗಂಭೀರ ಗಾಯಗೊಂಡು ನರಳಾಡುತ್ತಿದ್ದರು.

ಶಾಸಕರಾದ ಎಂ.ಅಶ್ವಿನ್ ಕುಮಾರ್ ರವರು ಕ್ಷೇತ್ರದಲ್ಲಿ ಗುದ್ದಲಿಪೂಜೆ ಕಾರ್ಯದ ನಿಮಿತ್ತ ತೆರಳುತ್ತಿದ್ದ ವೇಳೆ ಅಪಘಾತ ಕಂಡ ಅಶ್ವೀನ್ ಕುಮಾರ್ ರವರು ಕಾರಿಂದ ಕೆಳಗಿಳಿದು ಗಾಯಗೊಂಡಿದ್ದ ವ್ಯಕ್ತಿಯನ್ನ ಕರೆದೊಯ್ಯಲು ಅಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ವಾಹನ ಬರುವುದು ತಡವಾಗಿದ್ದರಿಂದ  ತಮ್ಮದೇ ಸಹಚರರ ವಾಹನದಲ್ಲಿಯೇ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದಿದ್ದಾರೆ.

Leave a Reply

Your email address will not be published. Required fields are marked *