ಅಡಿಗೆ ತಯಾರಿಕೆ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ನಂದಿನಿ ಮೈಸೂರು

ಮೈಸೂರು ತಾಲೂಕು ವರುಣ ಹೋಬಳಿ, ಕೀಳನಪುರ ಕ್ಲಸ್ಟರ್ ಮಟ್ಟದ ಅಡಿಗೆ ತಯಾರಿಕೆ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

13 ಶಾಲೆಗಳಿಂದ ಅಡಿಗೆ ಸಹಾಯಕರು ಬಂದು ವಿವಿಧ ರೀತಿಯ ಅಡಿಗೆ ತಯಾರಿಸಿದರು.ವಿಜೇತರಾದ ಅವರಿಗೆ ಬಹುಮಾನವನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷರಾದ ಮಾಲಂಗಿ ಸುರೇಶ್, ರವರು ,ಮೈಸೂರು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಖಜಾಂಚಿ, ಮಹಾದೇವ , ರವರು ,ಸಿ ಆರ್ ಪಿ, ಶಿಲ್ಪ ರವರು ,ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಅಡಿಗೆ ಸಿಬ್ಬಂದಿ, ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

Leave a Reply

Your email address will not be published. Required fields are marked *