ಕೆ.ಪಿ.ಟಿ.ಸಿ.ಎಲ್. ಮತ್ತು ಎಸ್ಕಾಂಗಳ ವೀರಶೈವ ಲಿಂಗಾಯತರ ವೇದಿಕೆಯಿಂದ ಬಸವಣ್ಣನವರ ಪುತ್ಥಳಿಗೆ ಪುಷ್ಪ ನಮನ

ನಂದಿನಿ ಮೈಸೂರು

ಬಸವಣ್ಣನವರ ಜಯಂತಿ ಅಂಗವಾಗಿ ಕೆ.ಪಿ.ಟಿ.ಸಿ.ಎಲ್. ಮತ್ತು ಎಸ್ಕಾಂಗಳ ವೀರಶೈವ ಲಿಂಗಾಯತರ ವೇದಿಕೆ (ನೋ) ವತಿಯಿಂದ ಮೈಸೂರಿನ ಜೆಎಸ್‌ಎಸ್ ಮಹಾವಿದ್ಯಾಪೀಠದ ಬಳಿ ಇರುವ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತದಲ್ಲಿ 12ನೇ ಶತಮಾನದ ಸಂತ ಬಸವಣ್ಣನವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು.

 

Leave a Reply

Your email address will not be published. Required fields are marked *