ಬಿಎಸ್ ಯಡಿಯೂರಪ್ಪಗೆ ಬೆಳ್ಳಿ ಗದೆ ನೀಡಿದ ಎಲ್.ಆರ್.ಮಹದೇವಸ್ವಾಮಿ

ನಂದಿನಿ ಮೈಸೂರು

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಹುಟ್ಟು ಹಬ್ಬದ ಅಂಗವಾಗಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಅವರು ಶಿವಮೊಗ್ಗದ ನಿವಾಸಕ್ಕೆ ತೆರಳಿ ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭಾಶಯ ಕೋರಿ ಬೆಳ್ಳಿ ಗದೆ ನೀಡಿದರು.ಇದೇ ಸಂದರ್ಭದಲ್ಲಿ ಮೈಮುಲ್ ನಿರ್ದೇಶಕ ಎಸ್.ಸಿ.ಅಶೋಕ್,ಮುಖಂಡರಾದ ಶಂಕರ್ ರಾವ್ ,ಹೇಮಂತ್ ಇತರರು ಜೊತೆಗಿದ್ದರು.

Leave a Reply

Your email address will not be published. Required fields are marked *