ನಂದಿನಿ ಮೈಸೂರು
ಇಂದು ಸಂವಿಂಧಾನ ದಿನಾಚರಣೆ ಅಂಗವಾಗಿ ಮೈಸೂರು ತಾಲೂಕು,ವರುಣ ಹೋಬಳಿಯ ಎಂಸಿ ಹುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನದ ದಿನಾಚರಣೆ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ವೇದರತ್ನ , ಮೈಸೂರು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಖಜಾಂಚಿ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಮಹಾದೇವ , ಮೆಟ್ರಿಕ್ ಪೂರ್ವ ಬಾಲಕರ ನಿಲಯ ಪಾಲಕರಾದ ರಾಜಶೇಖರ್ ,ಶಿಕ್ಷಕರಾದ ವಿಜಯ, ನಟರಾಜ್ , ಮನೋಜ್ ಕುಮಾರ್ ಹಾಜರಿದ್ದರು.