ಜಂಬೂ ಸರ್ಕಸ್ ಉದ್ಘಾಟಿಸಿದ ಸಚಿವ ಹೆಚ್ ಸಿ ಮಹದೇವಪ್ಪ

ನಂದಿನಿ ಮೈಸೂರು

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಜರ್‌ಬಾದ್‌ನ ಕಾರಂಜಿ ಕೆರೆಯ ಬಳಿಯ ಮೈಸೂರು ಮೃಗಾಲಯದ ಹಿಂಭಾಗದ ತೆರೆದ ಮೈದಾನದಲ್ಲಿ ಆಯೋಜಿಸಿರುವ ಜಂಬೂ ಸರ್ಕಸ್ ಅನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಶುಕ್ರವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಶಾಸಕ ಶ್ರೀವತ್ಸ, ಮೇಯರ್ ಶಿವಕುಮಾರ್, ಉಪಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *