ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ಜಾತಿ ಜನಗಣತಿ ವರದಿಯನ್ನು ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ,ರಾ.ಹಿ.ಜಾ.ಒ.ವೇ ಸಾಥ್

 

ದಾವಣಗೆರೆ:29 ಸೆಪ್ಟೆಂಬರ್ 2021

ನ@ದಿನಿ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ಜಾತಿ ಜನಗಣತಿ ವರದಿಯನ್ನು ಬಿಡುಗಡೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು.

ಇಂದು ದಾವಣಗೆರೆಯ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಜಮಾಹಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ವಿವಿದ್ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ವತಿಯಿಂದ ನಡೆದ ಪ್ರತಿಭಟನೆಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ರಾಜ್ಯಾಧ್ಯಕ್ಷರಾದ ಕೆ. ಎಸ್. ಶಿವರಾಮು ರವರು ಮತ್ತು ತಂಡ ಭಾಗವಹಿಸಿ ಬೆಂಬಲಿಸಲಾಯಿತು.

ಈ ಪ್ರತಿಭಟನೆಯಲ್ಲಿ. ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ ಪ್ರದೇಶ ಕುರುಬರ ಸಂಘದ ಅಧ್ಯಕ್ಷರಾದ ಬಿ. ಸುಬ್ರಮಣ್ಯ. ಮುಖಂಡರಾದ ಲೋಕೆಶ್ ಕುಮಾರ್, ದೀಪಕ್ ಪುಟ್ಟಸ್ವಾಮಿ, ವಿನೋದ್ ರಾಜ್, ಮಂಜುನಾಧ್. ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ ಡಿ. ಲಕ್ಷೀನಾರಯಣ್ ರವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *