ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಡಾ. ಯತೀಂದ್ರ ಸಿದ್ದರಾಮಯ್ಯನವರಿಗೆ ಅಭಿನಂದನೆ

ನಂದಿನಿ ಮೈಸೂರು

ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಡಾ. ಯತೀಂದ್ರ ಸಿದ್ದರಾಮಯ್ಯನವರಿಗೆ ಇಂದು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯನವರು. ಕೆಪಿಸಿಸಿ ವಕ್ತಾರರು ಹಾಗೂ ಮೈಸೂರು ಕೊಡಗು- ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ ಲಕ್ಷ್ಮಣ್ ರವರು. ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ ಎಂ ರಾಮು ರವರು. ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ವಕ್ತಾರ ಮಹೇಶ್ ಕೆ ರವರು ಉಪಸಿತರಿದ್ದರು.

Leave a Reply

Your email address will not be published. Required fields are marked *