ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನ ಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ,ಮುಖ್ಯಮಂತ್ರಿ

 

 

 

 

ನಂದಿನಿ ಮೈಸೂರು

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2022 ಉದ್ಘಾಟನೆ ಸಮಾರಂಭಕ್ಕೆ  ಭಾರತದ ಪ್ರಥಮ ಪ್ರಜೆ ದ್ರೌಪದಿ ಮುರ್ಮು ಅವರು ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದರು.

ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅತ್ಯಂತ ಆತ್ಮೀಯತೆಯಿಂದ ಸ್ವಾಗತಿಸಿದರು.

ಈ ಸಂದರ್ಭ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿಗಳ ಜೊತೆಗಿದ್ದರು.

 

Leave a Reply

Your email address will not be published. Required fields are marked *