ದ್ರುವನಾರಾಯಣ್ ವಿಧಿವಶ ಪ್ರಜಾಧ್ವನಿ ಯಾತ್ರೆ ರದ್ದು ಮೈಸೂರಿನತ್ತ ಮಾಜಿ ಸಿಎಂ ಸಿದ್ದರಾಮಯ್ಯ

ನಂದಿನಿ ಮೈಸೂರು

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ ಅವರ ನಿಧನದ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಇಂದು ಮತ್ತು ನಾಳಿನ ಪ್ರಜಾಧ್ವನಿ ಯಾತ್ರೆಯನ್ನು ಮುಂದೂಡಲಾಗಿದೆ. ಸಿದ್ದರಾಮಯ್ಯ ಅವರು ಇಂದು ದಾವಣಗೆರೆಯಿಂದ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Leave a Reply

Your email address will not be published. Required fields are marked *