ಕಬ್ಬು ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿ ಜುಲೈ 19 ರಂದು ರೈತರಿಂದ ಪ್ರತಿಭಟನೆ

ನಂದಿನಿ ಮೈಸೂರು

ಕಬ್ಬು ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿ ಜುಲೈ 19 ರಂದು ನಾಳೆ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆ ರೈತ ಸಂಘಗಳು ನಿರ್ಧರಿಸಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಅಳ ಗಂಚಿ ಗ್ರಾಮದ ಬಳಿ ಇರುವ ಬಣ್ಣಾರಿ ಅಮ್ಮನ ಕಾರ್ಖಾನೆ ಎದುರು ಪ್ರತಿಭಟನೆಗಿಳಿಯಲಿದ್ದೇವೆ ಎಂದು ಜಿಲ್ಲಾ ರೈತ ಸಂಘದ ಜಿಲ್ಲಾ ರೈತ ಸಂಘದ ಮುಖಂಡರಾದ ಬಿಳಿಗೆರೆ ಗುರುಲಿಂಗೇಗೌಡ, ಬೊಕ್ಕಳ್ಳಿ ನಂಜುಂಡಸ್ವಾಮಿ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *