ನಂದಿನಿ ಮನುಪ್ರಸಾದ್ ನಾಯಕ್
ಮೈಸೂರು ಬೆಂಗಳೂರು ರಸ್ತೆಯಲ್ಲಿರುವ ಶ್ರೀ ದಂಡಿನ ಮಾರಮ್ಮ ದೇವಸ್ಥಾನದ ಗುಡ್ಡಪ್ಪನವರಾದ ಶಿವಪ್ಪನವರ ಜನ್ಮದಿನದ ಅಂಗವಾಗಿ ಕೆ ಆರ್ ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸ ರವರು ಶುಭ ಹಾರೈಸಿದರು ಈ ಸಂದರ್ಭದಲ್ಲಿ ಅಶೋಕಪುರಂನ ಚಿಕ್ಕಗರಡಿಯ ಅಧ್ಯಕ್ಷರಾದ ನಾಗರಾಜ್ (ಬಿಲ್ಲಯ್ಯ) ಮಾಜಿ ನಗರಪಾಲಿಕೆ ಸದಸ್ಯರಾದ ಜಯರಾಮ್ ಬಿಜೆಪಿ ಮುಖಂಡರಾದ ಎನ್. ಪ್ರದೀಪ್ ಕುಮಾರ್.ಶಾಸಕರ ಆಪ್ತ ಸಹಾಯಕ ಆದಿತ್ಯ ಉಪಸ್ಥಿತರಿದ್ದರು