ಶ್ರೀ ದಂಡಿನ ಮಾರಮ್ಮ ದೇವಸ್ಥಾನದ ಗುಡ್ಡಪ್ಪ ಶಿವಪ್ಪನವರ ಜನ್ಮದಿನಕ್ಕೆ ಶುಭಾಶಯ ಕೋರಿದ ಶಾಸಕ ಶ್ರೀವತ್ಸ

ನಂದಿನಿ ಮನುಪ್ರಸಾದ್ ನಾಯಕ್

 

ಮೈಸೂರು ಬೆಂಗಳೂರು ರಸ್ತೆಯಲ್ಲಿರುವ ಶ್ರೀ ದಂಡಿನ ಮಾರಮ್ಮ ದೇವಸ್ಥಾನದ ಗುಡ್ಡಪ್ಪನವರಾದ ಶಿವಪ್ಪನವರ ಜನ್ಮದಿನದ ಅಂಗವಾಗಿ ಕೆ ಆರ್ ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸ ರವರು ಶುಭ ಹಾರೈಸಿದರು ಈ ಸಂದರ್ಭದಲ್ಲಿ ಅಶೋಕಪುರಂನ ಚಿಕ್ಕಗರಡಿಯ ಅಧ್ಯಕ್ಷರಾದ ನಾಗರಾಜ್ (ಬಿಲ್ಲಯ್ಯ) ಮಾಜಿ ನಗರಪಾಲಿಕೆ ಸದಸ್ಯರಾದ ಜಯರಾಮ್ ಬಿಜೆಪಿ ಮುಖಂಡರಾದ ಎನ್. ಪ್ರದೀಪ್ ಕುಮಾರ್.ಶಾಸಕರ ಆಪ್ತ ಸಹಾಯಕ ಆದಿತ್ಯ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *