ಜ್ಞಾನಗಂಗಾ ಶಾಲೆಯ ಪಿಯುಸಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ

ಮೈಸೂರು:13 ನವೆಂಬರ್ 2021

ನಂದಿನಿ

ಕುವೆಂಪುನಗರದ ಜ್ಞಾನಗಂಗಾ ಶಾಲೆಯಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

“ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕುವೆಂಪು ನಗರ ಪೊಲೀಸ್ ಠಾಣೆಯ ವತಿಯಿಂದ”ಕುವೆಂಪು ನಗರ ಪೊಲೀಸ್ ಇನ್ಸ್ಪೆಕ್ಟರ್ ಕೆ.ಷಣ್ಮುಗ ವರ್ಮ ರವರ ನೇತೃತ್ವದಲ್ಲಿ ಕಾನೂನು ಅರಿವು ಕಾರ್ಯಕ್ರಮ ಜರುಗಿತು.

ಕಾಲೇಜು ವಿದ್ಯಾರ್ಥಿಗಳಿಗೆ ಮೋಟಾರು ವಾಹನ, ಲೈಸೆನ್ಸ್ ,ವಿಮೆ ,ಮತ್ತು ಚಾಲನಾ ಪರವಾನಗಿ, ಬಗ್ಗೆ ತಿಳುವಳಿಕೆ ನೀಡಲಾಯಿತು.

 

Leave a Reply

Your email address will not be published. Required fields are marked *