ಆ.2 ರಂದು ಆರ್.ಶ್ರೀಪಾಲ್ ಅಧ್ಯಕ್ಷತೆಯಲ್ಲಿ ಕೃಷ್ಣಮೂರ್ತಿರವರಿಗೆ ಬೀಳ್ಕೊಡುಗೆ ಸಮಾರಂಭ

ನಂದಿನಿ ಮೈಸೂರು

ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ,ಪ್ರಥಮ ದರ್ಜೆ ವಿದ್ಯುತ್ ಗುತ್ತಿಗೆದಾರರು ಹಾಗೂ ಸಂಜಯ್ ಎಲೆಕ್ಟ್ರಿಕಲ್ಸ್ ಮಾಲೀಕರಾದ ಆರ್.ಶ್ರೀಪಾಲ್ ಅಧ್ಯಕ್ಷತೆಯಲ್ಲಿ ಕೃಷ್ಣಮೂರ್ತಿರವರಿಗೆ ಆಗಸ್ಟ್ 2 ರಂದು ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಮೈಸೂರಿನ ನಜರ್ ಬಾದ್ ಮೊಹಲ್ಲಾ ನಿವಾಸಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *