ಇಂದು ಶೋಷಿತ ಸಮುದಾಯಗಳ ಮುಖಂಡರುಗಳು ಮತ್ತು ಸಿದ್ದರಾಮಯ್ಯ ರವರ ಅಭಿಮಾನಿಗಳು ಸಭೆ

ನಂದಿನಿ ಮೈಸೂರು

**ಇಂದು ಮೈಸೂರಿನ ಕನಕ ಭವನದಲ್ಲಿ ಶೋಷಿತ ಸಮುದಾಯಗಳ ಮುಖಂಡರುಗಳು ಮತ್ತು ಸಿದ್ದರಾಮಯ್ಯ ರವರ ಅಭಿಮಾನಿಗಳು ಸಭೆ*

ಅಹಿಂದ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕುತಂತ್ರ ಮತ್ತು ಸುಳ್ಳು ಆರೋಪ ಮಾಡುತ್ತಿರುವ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ವಿರುದ್ಧ ಮೈಸೂರು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವ ಸಲುವಾಗಿ 3/8/2024ರ ಶನಿವಾರದಂದು ಮಧ್ಯಾಹ್ನ 3 ಗಂಟೆಗೆ ಮೈಸೂರಿನ ಸಿದ್ದಾರ್ಥ ನಗರದಲ್ಲಿರುವ ಕನಕ ಭವನದಲ್ಲಿ ಮೈಸೂರಿನ ಶೋಷಿತ ಸಮುದಾಯಗಳ ಮುಖಂಡರು ಮತ್ತು ಸಿದ್ದರಾಮಯ್ಯನವರ ಅಭಿಮಾನಿಗಳ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಈ ಸಭೆಗೆ ಮೈಸೂರು ಜಿಲ್ಲೆಯ ಶೋಷಿತ ಸಮುದಾಯದ ಮುಖಂಡರುಗಳು ಮತ್ತು ಸಿದ್ದರಾಮಯ್ಯರವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಸಲಹೆ, ಸೂಚನೆ ನೀಡಬೇಕೆಂದು ಶೋಷಿತ ಸಮುದಾಯದ
ಮುಖಂಡರಾದ
ಬಿ ಸುಬ್ರಹ್ಮಣ್ಯ ಮನವಿ ಮಾಡಿದರು.

 

Leave a Reply

Your email address will not be published. Required fields are marked *