ಶಾಸಕ ಹರೀಶ್ ಗೌಡ ಹುಟ್ಟು ಹಬ್ಬಕ್ಕೆ ಆತ್ಮೀಯರು, ಸ್ನೇಹಿತರಿಂದ ಶುಭ ಹಾರೈಕೆ

ನಂದಿನಿ ಮನುಪ್ರಸಾದ್ ನಾಯಕ್

 

ಇಂದು ಹುಟ್ಟುಹಬ್ಬ ಆಚರಿಸಿಕೊಂಡ ಮೈಸೂರು ನಗರ ಚಾಮರಾಜ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ ಹರೀಶ್ ಗೌಡ ಅವರಿಗೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷರಾದ ಬಿ ಸುಬ್ರಹ್ಮಣ್ಯ ರವರು ಹುಟ್ಟು ಹಬ್ಬದ ಶುಭಾಶಯ ಕೋರಿದರು ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಾದೇಗೌಡ, ಕೆಆರ್ ಮಾರ್ಕೆಟ್ ದಿನೇಶ್, ಎಚ್ ಡಿ ಕೋಟೆ ತಾಲೂಕು ಕುರುಬರ ಸಂಘದ ಅಧ್ಯಕ್ಷರಾದ ಆನಂದ್, ಪಿರಿಯಾಪಟ್ಟಣ ತಾಲೂಕು ಕುರುಬರ ಸಂಘದ ಕಾರ್ಯದರ್ಶಿ ಸುನಿಲ್, ಮುಖಂಡರುಗಳಾದ ಕಾಂಜೀಗೌಡ, ಮಂಜುನಾಥ್ ಮತ್ತು ಇನ್ನಿತರರು ಉಪಸ್ಥಿತರಿದ್ದರು…

Leave a Reply

Your email address will not be published. Required fields are marked *