ಮೈವಿವಿ ಕುಲಪತಿ ಲೋಕನಾಥ್ ರವರಿಗೆ ಅಭಿನಂದಿಸಿದ ಕರ್ನಾಟಕ ರಾಜ್ಯ ನೌಕರರ ಸಂಘ ಮೈಸೂರು ಜಿಲ್ಲಾ ಶಾಖೆ

ನಂದಿನಿ ಮೈಸೂರು

ಮೈಸೂರು ವಿಶ್ವವಿದ್ಯಾನಿಲಯಕ್ಕೆ ನೂತನವಾಗಿ ಕುಲಪತಿಗಳಾಗಿ ನೇಮಕಗೊಂಡಿರುವ ಲೋಕನಾಥ್ ರವರಿಗೆ ಕರ್ನಾಟಕ ರಾಜ್ಯ ನೌಕರರ ಸಂಘ ಜಿಲ್ಲಾ ಶಾಖೆ ಮೈಸೂರು ಜಿಲ್ಲಾಧ್ಯಕ್ಷರಾದ ಜೆ ಗೋವಿಂದರಾಜು ರವರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿಯಾದ ರೇವಣ್ಣ ವಿಭಾಗೀಯ ಮಟ್ಟದ ಉಪಾಧ್ಯಕ್ಷರಾದ ಹೇಮಂತ್ ಕುಮಾರ್, ಪದಾಧಿಕಾರಿಗಳಾದ ಶ್ರೀಪತಿ ,ಸತೀಶ್ ರೇವಣ್ಣ ,ಪ್ರದೀಪ್ ,ಶ್ರೀನಿವಾಸ್, ರಮೇಶ್ ಹಾಜರಿದ್ದರು.

Leave a Reply

Your email address will not be published. Required fields are marked *