ಮೈಸೂರಿನ ಜೆಡಿಎಸ್ ಕಚೇರಿಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಹುಟ್ಟು ಹಬ್ಬ ಆಚರಣೆ

ನಂದಿನಿ ಮೈಸೂರು

ಮೈಸೂರಿನ ಜನತಾದಳ ( ಜಾತ್ಯಾತೀತ ) ಕಛೇರಿಯಲ್ಲಿ ನಗರ ಅಧ್ಯಕ್ಷರಾದ ಕೆ.ಟಿ.ಚೆಲುವೇಗೌಡರ ಅಧ್ಯಕ್ಷತೆಯಲ್ಲಿ ಜೆ.ಡಿ.ಎಸ್. ರಾಜ್ಯಾದ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರ ಸ್ವಾಮಿಯವರ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ನಗರ ಮಾಜಿ‌ ಮೇಯರ್ ರವಿಕುಮಾರ್, ಪಾಲಿಕೆ ಸದಸ್ಯರಾದ ರಮೇಶ್(ರಮಣಿ) ,ಶ್ರೀಧರ್,40ನೇ ವಾರ್ಡ್ ಸುರೇಶ್ ಗೋಲ್ಡ್ ,ಪ್ರೇಮಾ ಶಂಕರೇಗೌಡ ಸೇರಿದಂತೆ
ಮಾಜಿ ನಗರಪಾಲಿಕೆ ಸದಸ್ಯರು,ಎಲ್ಲಾ ಕ್ಷೇತ್ರಗಳ ವಿಭಾಗದ ಅಧ್ಯಕ್ಷರು,ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *