ಮೈಸೂರು ಸುತ್ತೂರು ಮುಖ್ಯ ರಸ್ತೆ ಮರಡಿ ಹುಂಡಿ ಗೇಟ್ ಬಳಿ ರಸ್ತೆ ತಡೆದು ಪ್ರತಿಭಟನೆ

ಮೈಸೂರು:21 ಆಗಸ್ಟ್ 2022

ನಂದಿನಿ ಮೈಸೂರು

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿರುವುದನ್ನ  ಘಟನೆ ಖಂಡಿಸಿ ನೂರಾರು ಜನ ರಸ್ತೆ ತಡೆ ನಡೆಸಿದರು.

ಇಂದು ಮೈಸೂರಿನ ವರುಣ ಕ್ಷೇತ್ರದ ಮೈಸೂರು ಸುತ್ತೂರು ಮುಖ್ಯ ರಸ್ತೆಯ ಮರಡಿ ಹುಂಡಿ ಗೇಟ್ ಬಳಿ ರಸ್ತೆ ತಡೆದು ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಕ್ಕೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.

ಈ ರಸ್ತೆ ತಡೆ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಬ್ರಿಗೇಡ್ ರಾಜ್ಯಾಧ್ಯಕ್ಷರಾದ ಹಿನಕಲ್ ಉದಯ್,ಜೆ ಮಹಾದೇವು, ಬುಲೆಟ್ ಮಹಾದೇವು, ಮರಡಿ ಹುಂಡಿ ಪುಟ್ಟಸ್ವಾಮಿ, ಬಾಲರಾಜ್,ಸಂತ್ತೋಷ ಕಿರಾಳು.ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಶ್, ಜಗದೀಶ್, ಪ್ರದೀಪ್, ಮರಡಿ ಹುಂಡಿ ಗ್ರಾಮದ ದೇವರಾಜು (ಜವರ) ರಾಮ, ರಘು, ರವಿ ಮಹೇಶ್,ತುಂನೇರಳೆ ಮಹೇಶ್, ರವಿ,ನಂದಿಗುಂದ ಮಹೇಶ್,ಸಪ್ಪಣ್ಣ, ಮಂಜು, ರಾಯನ ಹುಂಡಿ ಡಿ ಸಿ ಸಿ ಪಾಪಣ್ಣ, ಶೆಟ್ಟಿಹಳ್ಳಿ ಶಿವರಾಜ್, ಇನ್ನೂ ನೂರಾರು ಮುಖಂಡರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *