ನಂದಿನಿ ಮೈಸೂರು
ಕೆಪಿಸಿಸಿ ಸದಸ್ಯರಾದ ನಜರಬಾದ್ ನಟರಾಜ್ ರವರ ಹುಟ್ಟು ಹಬ್ಬದ ಅಂಗವಾಗಿ ವರುಣಾ ಕ್ಷೇತ್ರದ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಗೆ ತಟ್ಟೆ ಲೋಟ ವಿತರಿಸಲಾಯಿತು.
![](https://bharathnewstv.in/wp-content/uploads/2025/01/OPENING-TODAY.jpg)
ಇದೇ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಉದ್ಯಮಿ ರಾಜೇಶ್, ಅನಿಲ್ ರಾಜ್, ಲೋಕೇಶ್, ವರುಣ ಮಹದೇವ್, ಲೋಕೇಶ್, ಪವನ್ ಸಿದ್ದರಾಮ,
ಕನಕ ಮೂರ್ತಿ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರಿಂದ ಹಾಜರಿದ್ದರು.