ನಜರಬಾದ್ ನಟರಾಜ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಸದಸ್ಯರಾಗಿ ನೇಮಕ

ನಂದಿನಿ ಮೈಸೂರು

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ಮುಖಂಡ ನಜರ್ ಬಾದ್ ನಟರಾಜ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಿಕೆ. ಶಿವಕುಮಾರ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಸದಸ್ಯರಾಗಿ ನಾಮನಿರ್ದೇಶನ ಮಾಡಿದ್ದಾರೆ.

 

Leave a Reply

Your email address will not be published. Required fields are marked *