ಪ್ರವೀಣ ನೆಟ್ಟಾರ್ ಅವರ ಮನೆಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಕುಟುಂಬಕ್ಕೆ ಸಾಂತ್ವಾನ

102 Views

ನಂದಿನಿ ಮೈಸೂರು

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆ ಬಿಜೆಪಿ ಪಕ್ಷದ ಕಾರ್ಯಕರ್ತ ಪ್ರವೀಣ ನೆಟ್ಟಾರ್ ಅವರ ಮನೆಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಿ, 25 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು.

Leave a Reply

Your email address will not be published. Required fields are marked *