ಮೈಸೂರು ಪತ್ರಕರ್ತರಿಗೆ ಆಹಾರ ಕಿಟ್, ಸುರಕ್ಷಾ ಕಿಟ್ ,ಪ್ರತಿರಕ್ಷಣ ಕಿಟ್ ವಿತರಣೆ

 

ಮೈಸೂರು:4 ಅಕ್ಟೋಬರ್ 2021

ನ@ದಿನಿ

                       ಮೈಸೂರು ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಹಾಗೂ ಕಾರ್ಮಿಕಾ ಇಲಾಖೆ ವತಿಯಿಂದ ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ಆಹಾರ ಕಿಟ್, ಆರೋಗ್ಯ ಸುರಕ್ಷಾ ಕಿಟ್ , ಪ್ರತಿರಕ್ಷಣಾ ಕಿಟ್ ಗಳನ್ನು ವಿತರಿಸಲಾಯಿತು.

                       ಇಂದು ಮೈಸೂರು ಜಿಲ್ಲಾ ಕಾರ್ಮಿಕಾ ಇಲಾಖೆ ಅಧಿಕಾರಿ ರಾಜೇಶ್ ಜಾದವ್ ಅವರು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಸಾಂಕೇತಿಕವಾಗಿ ಪತ್ರಕರ್ತರಿಗೆ ಕಿಟ್ ಗಳನ್ನು ವಿತರಿಸಿದರು.

                       ಇದೇ ಸಂಧರ್ಭದಲ್ಲಿ ಮೈಸೂರು ಜಿಲ್ಲಾ ಕಾರ್ಮಿಕಾ ಇಲಾಖೆ ಅಧಿಕಾರಿ ರಾಜೇಶ್ ಜಾದವ್ ಅವರನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

                       ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್ ಟಿ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಎಂ , ನಗರ ಕಾರ್ಯದರ್ಶಿ ರಂಗಸ್ವಾಮಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *