ಶ್ರೀ ಯೋಗನರಸಿಂಹ ಸ್ವಾಮಿಯ ಕುಂಭಾಭಿಷೇಕ ಮಹೋತ್ಸವ ಅಖಂಡ ಮಹಾ ಸುದರ್ಶನ ಹೋಮ

ನಂದಿನಿ ಮೈಸೂರು

ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ಮೇ.27ರ ಮಂಗಳವಾರ ನಡೆದ ಶ್ರೀ ಸ್ವಾಮಿಯ ಕುಂಭಾಭಿಷೇಕ ಮಹೋತ್ಸವದ ಅಖಂಡ ಮಹಾ ಸುದರ್ಶನ ಹೋಮ ಸೇರಿದಂತೆ ಇನ್ನಿತರ ಪೂಜಾ ಕೈಂಕರ್ಯದಲ್ಲಿ ರಘುಲಾಲ್ ಅಂಡ್ ಕಂಪನಿ ಮುಖ್ಯಸ್ಥರಾದ ರಘುಲಾಲ್ ರಾಘವನ್ ದಂಪತಿ‌ ಪಾಲ್ಗೊಂಡರು.ಈ ವೇಳೆ ದೇವಾಲಯದ ಸಂಸ್ಥಾಪಕರಾದ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ, ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *