ಸಿದ್ದರಾಮಯ್ಯ ಹುಟ್ಟು ಹಬ್ಬ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ನಂದಿನಿ ಮೈಸೂರು

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ 77 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲು ವಿತರಿಸಲಾಯಿತು.

ಇಂದು ಮೈಸೂರಿನ ಶಿವಾಜಿ ರಸ್ತೆಯಲ್ಲಿರುವ ಶ್ರೀ ಶ್ರೀನಿವಾಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ (ದಿವಂಗತ ರಾಕೇಶ್ ಸಿದ್ದರಾಮಯ್ಯ ರವರ ಸ್ಮರಣಾರ್ಥ ) ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.

Leave a Reply

Your email address will not be published. Required fields are marked *