ಬೆಂಗಳೂರಿನಲ್ಲಿ ಪಂಜಿನ ಮೆರವಣಿಯಲ್ಲಿ ಸುಬ್ರಮಣ್ಯ ಭಾಗಿ

ನಂದಿನಿ ಮೈಸೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ನೀಡಿದ್ದ ರಾಜ್ಯಪಾಲರ ನಡೆ ಖಂಡಿಸಿ ಇಂದು ಶೋಷಿತ ಸಮುದಾಯದ ವಿದ್ಯಾರ್ಥಿ ಸಂಘಟನೆ & ಹಿಂದುಳಿದ ಜಾತಿಗಳ ಒಕ್ಕೂಟ ವತಿಯಿಂದ ಇಂದು ಬೆಂಗಳೂರಿನಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು ಈ ಪಂಜಿನ ಮೆರವಣಿಗೆಯಲ್ಲಿ ಸುಬ್ರಹ್ಮಣ್ಯ ಭಾಗವಹಿಸಿದ್ದರು.

Leave a Reply

Your email address will not be published. Required fields are marked *