ನಂದಿನಿ ಮನುಪ್ರಸಾದ್ ನಾಯಕ್
ಮೈಸೂರಿನ ಹೂಟಗಳ್ಳಿಯ ಕೆಹೆಚ್ ಬಿ ಕಾಲೋನಿಯಲ್ಲಿರುವ ಸುದರ್ಶನ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರದಂದು 79 ನೇ ಸ್ವಾತಂತ್ರ್ಯೋತ್ಸವವನ್ನು ಧ್ವಜಾರೋಹಣ ಮೂಲಕ ಆಚರಿಸಲಾಯಿತು.ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಎನ್.ಶ್ರೀನಿವಾಸನ್,ಸಮಾಜ ಸೇವಕರಾದ ಪುಷ್ಪ ಅಯ್ಯಂಗಾರ್,ವೈದೇಹಿ ಅಯ್ಯಂಗಾರ್ , ಪ್ರಕಾಶ್ ಎಂ.ಹೆಚ್ ಸೇರಿದಂತೆ ಶಾಲಾ ಆಡಳಿತ ಮಂಡಳಿ ಸದಸ್ಯರು,ಮಕ್ಕಳು ಉಪಸ್ಥಿತರಿದ್ದರು.