ಸುತ್ತೂರು ಶ್ರೀಗಳ ಆಶಿರ್ವಾದ ಪಡೆದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್

ನಂದಿನಿ ಮೈಸೂರು

ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರು ಶ್ರೀ ಸುತ್ತೂರು ಮಹಾ ಸಂಸ್ಥಾನ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ. ಬಿಜೆ. ವಿಜಯಕುಮಾರ್, ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮರಿಸ್ವಾಮಿ, ಶಾಸಕರಾದ ಗಣೇಶ್ ಪ್ರಸಾದ್, ಇತರ ಪ್ರಮುಖರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *