ಅಪ್ಪುಗೆ ನೀಡುವ ಕರ್ನಾಟಕ ರತ್ನ ಪ್ರಶಸ್ತಿ ಕಣ್ತುಂಬಿಕೊಳ್ಳಲು ರಾಜಧಾನಿಗೆ ಬಂದಿಳಿದ ರಜನಿಕಾಂತ್

ಬೆಂಗಳೂರು

ನಂದಿನಿ ಮೈಸೂರು

ಸರ್ಕಾರದ ಹಲವು ಯೋಜನೆಗಳಿಗೆ ಬೆನ್ನೆಲುಬಾಗಿದ್ದ ದಿವಂಗತ ಡಾ.ಪುನೀತ್ ರಾಜ್ ಕುಮಾರ್ ರವರಿಗೆ ಬಸವರಾಜ ಬೊಮ್ಮಾಯಿ ಬಿಜೆಪಿ ಸರ್ಕಾರ ಕರ್ನಾಟಕ ರತ್ನ ನೀಡುತ್ತಿದೆ.

ಇಂದು ವಿಧಾನಸೌಧದ ಮುಂದೆ ಅಪ್ಪುಗೆ ಕರ್ನಾಟಕ ರತ್ನ ಗೌರವ ಅರ್ಪಿಸಲು ಎಲ್ಲಾ ಸಿದ್ಧತೆಗಳೂ ಆಗ್ತಿದೆ. ವಿಧಾನಸೌಧ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ.

ಇಂದು ನಡೆಯಲಿರುವ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಬೆಂಗಳೂರಿಗೆ ಬಂದಿಳಿದಿದ್ದಾರೆ. ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಸೂಪರ್ ಸ್ಟಾರ್ ಬಂದಿಳಿದಿದ್ದಾರೆ.ರಜನಿಕಾಂತ್ ಅವರನ್ನ ಸರ್ಕಾರದ ವತಿಯಿಂದ ಕೆ. ಸುಧಾಕರ್ ರವರು ರಜನಿಕಾಂತ್ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.

Leave a Reply

Your email address will not be published. Required fields are marked *