ಕಾಂಗ್ರೆಸ್ ತೊರೆದು ಕಮಲ ಹಿಡಿದ ತಗಡೂರು ಗ್ರಾಮದ ವಿವಿಧ ಸಮಾಜದ ಮುಖಂಡರು

ನಂದಿನಿ ಮೈಸೂರು

ವರುಣಾ ವಿಧಾನಸಭಾ ಕ್ಷೇತ್ರದ ತಗಡೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ವಿವಿಧ ಸಮಾಜದ ಮುಖಂಡರುಗಳು ಕಾಂಗ್ರೆಸ್ ಅನ್ನು ತೊರೆದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಸದಾನಂದರವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡು ವಿ ಸೋಮಣ್ಣನವರ ಗೆಲುವಿಗೆ ಶ್ರಮಿಸುದಾಗಿ ತಿಳಿಸಿದರು.

Leave a Reply

Your email address will not be published. Required fields are marked *