ಮಹರ್ಷಿ ವಾಲ್ಮೀಕಿ ಜಯಂತಿ,ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

 

 

ನಂದಿನಿ ಮೈಸೂರು

ಜಿಲ್ಲಾ ನಾಯಕ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದಿಂದ ಮಹರ್ಷಿ ವಾಲ್ಮೀಕಿ ಜಯಂತಿ,ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

 

ಮೈಸೂರಿನಲ್ಲಿ ಜೆ.ಎಲ್‌.ಬಿ.ರಸ್ತೆ, ಮುಡಾ ಎದುರು ಇರುವ ರೋಟರಿ ಸಭಾಂಗಣದಲ್ಲಿ
ಜಿಲ್ಲಾ ನಾಯಕ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಾಗಲಿಂಗಪ್ಪ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮೇಯರ್ ಶಿವಕುಮಾರ್ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡಿ ನಂತರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು‌.

ಕಾರ್ಯಕ್ರಮದಲ್ಲಿ ಜೆ.ಜಯಸುಂದರ್, ಸಿದ್ದರಾಜು,ಗೋವಿಂದರಾಜು,ಸಿದ್ದರಾಜು,ಟಿ.ಎಂ.ಕೀರ್ತಿಪ್ರಸಾದ್,ಸಿಎನ್ ಚಂದ್ರು, ಸಿ.ಆರ್.ನಿರಂಜನ್, ದ್ಯಾವಪ್ಪನಾಯಕ,ಪ್ರಭಾಕರ್ ಹುಣಸೂರು ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.

 

Leave a Reply

Your email address will not be published. Required fields are marked *