ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳ ಅಶಿರ್ವಾದ ಪಡೆದ ಡಾ.ಯತೀಂದ್ರ ಸಿದ್ದರಾಮಯ್ಯ

ನಂದಿನಿ ಮೈಸೂರು

ಮೈಸೂರು ಜಿಲ್ಲೆಯ ತಿ.ನರಸೀಪುರದಲ್ಲಿ ಇಂದು ವರುಣಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

Leave a Reply

Your email address will not be published. Required fields are marked *