ಅಸಂಘಟಿತ ಕಾರ್ಮಿಕ ವಿಭಾಗದ ಮೈಸೂರು ನಗರ, ಜಿಲ್ಲೆಯ ಉಪಾಧ್ಯಕ್ಷರಾಗಿ ಎಂ.ಡಿ.ಇಮ್ರಾನ್ ಪಾಷಾ ನೇಮಕ

ನಂದಿನಿ ಮೈಸೂರು

ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಅನುಮೋದನೆ ಮೇರೆಗೆ, ರಾಜ್ಯ ಉಪಾಧ್ಯಕ್ಷ ಸುನೀಲ್ ನಾರಾಯಣ್ ಹಾಗೂ ಮೈಸೂರು ಜಿಲ್ಲಾಧ್ಯಕ್ಷರಾದ ವಿನಯ್ ಕುಮಾರ್ ಅವರ ಶಿಫಾರಸ್ಸಿನ ಮೇರೆಗೆ ಅಸಂಘಟಿತ ಕಾರ್ಮಿಕ ವಿಭಾಗದ ಮೈಸೂರು ನಗರ, ಜಿಲ್ಲೆಯ ಉಪಾಧ್ಯಕ್ಷರಾಗಿ ಎಂ.ಡಿ.ಇಮ್ರಾನ್ ಪಾಷಾ ಅರವನ್ನ ನೇಮಿಸಲಾಗಿದೆ.

Leave a Reply

Your email address will not be published. Required fields are marked *