ಶಾಸಕ ಜಿ.ಟಿ.ದೇವೇಗೌಡ,ಜಿ.ಡಿ.ಹರೀಶ್ ಗೌಡರವರಿಗೆ ಬೃಹತ್ ಸೇಬಿನ ಹಾರ ಹಾಕಿದ ಜೆ.ಡಿ.ಎಸ್. ಕಾರ್ಯಕರ್ತರು

ನಂದಿನಿ ಮೈಸೂರು

ಹೆಚ್.ಡಿ.ಕೋಟೆಯಲ್ಲಿ ನಡೆದ ಶ್ರೀ ವಿಶ್ವಕರ್ಮ ಜಯಂತೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಶಾಸಕ ಜಿ.ಟಿ.ದೇವೇಗೌಡ, ಜೆ.ಡಿ.ಎಸ್. ಮುಖಂಡರಾದ ಜಿ.ಡಿ.ಹರೀಶ್ ಗೌಡರವರನ್ನು ಬೃಹತ್ ಸೇಬಿನ ಹಾರ ಹಾಕುವ ಮೂಲಕ ಜೆ.ಡಿ.ಎಸ್. ಕಾರ್ಯಕರ್ತರು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮಾಜಿ‌ ಶಾಸಕರು, ಜೆ.ಡಿ.ಎಸ್. ಮುಖಂಡರು ಆದ ಚಿಕ್ಕಣ್ಣರವರು, ಯುವ ಮುಖಂಡರಾದ ಜಯಪ್ರಕಾಶ್, ತಾಲ್ಲೂಕು ಜೆ.ಡಿ.ಎಸ್. ಅಧ್ಯಕ್ಷರಾದ ರಾಜೇಂದ್ರ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *